ಮುಚ್ಚಿ


ಇನ್‌ಪುಟ್‌ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರ - ಇಲ್ಲಿ ಕ್ಲಿಕ್ ಮಾಡಿ || ಭೂಮಿ ಆನ್‌ಲೈನ್‌- ಪರಿಹಾರ (ಇನ್‌ಪುಟ್‌ ಸಬ್ಸಿಡಿ) ಪಾವತಿ ವಿವರ - ಇಲ್ಲಿ ಕ್ಲಿಕ್ ಮಾಡಿ

01.07.2024 ಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಪೂರಕ ಪಟ್ಟಿಗಳು - ಇಲ್ಲಿ ಕ್ಲಿಕ್ ಮಾಡಿ || || ಪರಿಹಾರ ಪ್ರಗತಿ ವರದಿ - ಇಲ್ಲಿ ಕ್ಲಿಕ್ ಮಾಡಿ
newಆಯುಷ್ ನೇಮಕಾತಿ 2024 - ಇಲ್ಲಿ ಕ್ಲಿಕ್ ಮಾಡಿ - ಇಲ್ಲಿ ಕ್ಲಿಕ್ ಮಾಡಿ ||newಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ ಪುರಸ್ಕಾರ - ಇಲ್ಲಿ ಕ್ಲಿಕ್ ಮಾಡಿ

newಹಾಸನ ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಕೃಷಿ ಇಲಾಖೆ ಬೆಳೆಗಳ ರೈತರ ವಿವರ - ಇಲ್ಲಿ ಕ್ಲಿಕ್ ಮಾಡಿ
new ಹಾಸನ ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ತೋಟಗಾರಿಕೆ ಬೆಳೆಗಳ ರೈತರ ವಿವರ - ಇಲ್ಲಿ ಕ್ಲಿಕ್ ಮಾಡಿ

newಗ್ರಾಮೀಣ ಪ್ರದೇಶಗಳಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಸಲಕರಣೆಗಳ ವಿತರಣೆಗಾಗಿ ಆನ್‌ಲೈನ್ ಅರ್ಜಿಗಳು - ಇಲ್ಲಿ ಕ್ಲಿಕ್ ಮಾಡಿ
new2024-25ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್‌ ಚಾಲಿತ ಹೊಲಿಗೆ ಯಂತ್ರ ಪಡೆಯುವ ಅರ್ಜಿ - ಇಲ್ಲಿ ಕ್ಲಿಕ್ ಮಾಡಿ

ಜಿಲ್ಲೆಯ ಬಗ್ಗೆ

ಹಾಸನ ಜಿಲ್ಲೆಯು ಭಾರತದಲ್ಲಿ ಕರ್ನಾಟಕ ರಾಜ್ಯದ 30 ಜಿಲ್ಲೆಗಳ ಪೈಕಿ ಕರ್ನಾಟಕದ ನೈರುತ್ಯ ದಿಕ್ಕಿನಲ್ಲಿರುವ ಒಂದು ಜಿಲ್ಲೆ.  ಜಿಲ್ಲೆಯು ಶ್ರೀಮಂತ ಇತಿಹಾಸದಿಂದ ಹಾಗೂ ಸ್ಮರಣೀಯ ಘಟನೆಗಳಿಂದ ಕೂಡಿದೆ.  ಬೇಲೂರು ತಾಲ್ಲೂಕಿನ ಈಗಿನ ಹಳೇಬೀಡಾಗಿರುವ ಹಿಂದಿನ ದ್ವಾರಸಮುದ್ರವನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಹೊಯ್ಸಳ ಚಕ್ರವರ್ತಿಗಳ ಅಧಿಕಾರಾವಧಿಯಲ್ಲಿ ಈ ಜಿಲ್ಲೆಯು ತನ್ನ ವೈಭವದ  ಉತ್ತುಂಗವನ್ನು ತಲುಪಿತ್ತು.  ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ. ಜೈನಸ್ಮಾರಕಗಳಿಂದ ಕೂಡಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳವು ಜೈನರ ಸುಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ.

ಮತ್ತಷ್ಟು ಓದು

DC
ಸತ್ಯಭಾಮಾ ಸಿ , ಭಾ.ಆ.ಸೇ., ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ