-
ಶೆಟ್ಟಿ ಹಳ್ಳಿ ಚರ್ಚ್ವರ್ಗ ನೈಸರ್ಗಿಕ / ಮನೋಹರ ಸೌಂದರ್ಯಇತಿಹಾಸ ಶೆಟ್ಟಿಹಳ್ಳಿ ಚರ್ಚ್ (ವಸಾಹತುಶಾಹಿ ದಾಖಲೆಗಳಲ್ಲಿ ಸಾಥಳ್ಳಿ ಎಂದು ಉಲ್ಲೇಖಿಸಲಾಗಿದೆ) ಕರ್ನಾಟಕದ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿಯಿಂದ 2 ಕಿ.ಮೀ ದೂರದಲ್ಲಿದೆ. 1860 ರ ದಶಕದಲ್ಲಿ ಭಾರತದಲ್ಲಿ ಫ್ರೆಂಚ್…
-
ಬಿಸಿಲೆ ಘಾಟ್ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ, ಬಿಸಲೆಯಲ್ಲಿ 40 ಹೆಕ್ಟೇರುಗಳಷ್ಟು ಮೀಸಲು ಅರಣ್ಯವು ಹರಡಿಕೊಂಡಿದೆ. ಏಷ್ಯಾದಲ್ಲಿ ಪ್ರಮುಖ ಅರಣ್ಯವೆಂದು ಗುರುತಿಸಲಾಗಿದ್ದು, ಈ ಅರಣ್ಯವು ಹಾಸನ, ಕೊಡಗು…
-
ಗೊರೂರು ಅಣೆಕಟ್ಟುಕಾವೇರಿ ನದಿಯ ಒಂದು ಪ್ರಮುಖ ಉಪನದಿಯಾದ ಹೇಮಾವತಿ ನದಿಗೆ ಅಡ್ಡಲಾಗಿ ಒಂದು ಅಣೆಕಟ್ಟನ್ನು ಕಟ್ಟಲಾಗಿದೆ. ಈ ಅಣೆಕಟ್ಟು ಕರ್ನಾಟಕ ರಾಜ್ಯದ ಹಾಸನದ ಸಮೀಪವಿರುವ ಗೊರೂರಿನಲ್ಲಿದೆ. 1979ರಲ್ಲಿ ಕಟ್ಟಲ್ಪಟ್ಟ…
-
ಹಾಸನಾಂಬ ದೇವಾಲಯಇಲ್ಲಿನ ರಾಜಗೋಪುರವನ್ನು ಹೊಸದಾಗಿ ನಿರ್ಮಾಣಮಾಡಲಾಗಿದೆ. ಈ ಗೋಪುರವನ್ನು ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯದ ಪ್ರಾಂಗಣದಲ್ಲಿ ಮುಖ್ಯವಾಗಿ ಮೂರು ದೇವಾಲಯಗಳಿವೆ ಅವುಗಳೆಂದರೆ ದರ್ಬಾರ್ ಗಣಪತಿ ದೇವಾಲಯ, ಹಾಸನಾಂಭ…
-
ಶ್ರವಣಬೆಳಗೊಳಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು 150 ಕಿ.ಮೀ ದೂರದಲ್ಲಿ ಪಶ್ಚಿಮೋತ್ತರಕ್ಕೆ ಶ್ರವಣಬೆಳಗೊಳವಿದೆ. ಈ ಪಟ್ಟಣವು ಸುಮಾರು 2 ಸಹಸ್ರ ವರ್ಷಗಳಿಗೂ ಮೇಲ್ಪಟ್ಟು ಜೈನರ ಕಲೆ, ವಾಸ್ತುಶಿಲ್ಪ,…
-
ಚೆನ್ನಕೇಶವ ದೇವಾಲಯ, ಬೇಲೂರುಚನ್ನಕೇಶವ ದೇವಸ್ಥಾನ, ಬೇಲೂರು ಹಾಸನದಿಂದ 38 ಕಿ.ಮೀ.ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಬೇಲೂರು ಹಿಂದೆ ಹೊಯ್ಸಳರ ರಾಜಧಾನಿಯಾಗಿದ್ದಿತು. ಇತಿಹಾಸದ ಬೇರೆ…
-
ಹೊಯ್ಸಳೇಶ್ವರ ದೇವಸ್ಥಾನ, ಹಳಬೀಡುಹಳೇಬೀಡು ದೇವಸ್ಥಾನವು ಹಳೇಬೀಡಿನಲ್ಲಿ ವಿಷ್ಣುವರ್ಧನ ಮತ್ತು ಎರಡನೇ ಬಲ್ಲಾಳ ಇವರುಗಳಿಂದ ನಿರ್ಮಿಸಲ್ಪಟ್ಟಿರುವ ಹೊಯ್ಸಳೇಶ್ವರ ಮತ್ತು ಕೇದಾರೇಶ್ವರ ಜೋಡಿದೇವಸ್ಥಾನಗಳು, ದೇಗುಲ ವಾಸ್ತು ಶಿಲ್ಪಕ್ಕೆ ಇನ್ನೊಂದು ಅತ್ಯುತ್ತಮ ಉದಾಹರಣೆಯಾಗಿದೆ. ರಾಮಾಯಣ,…
-
ಮಂಜರಾಬಾದ್ ಕೋಟೆಹಾಸನ ಜಿಲ್ಲೆಯು ಹಲವಾರು ವೈಭವೋಪೇತ ಪ್ರವಾಸಿ ಸ್ಥಳಗಳಿಂದ ಕೂಡಿದೆ. ಹಾಸನ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಒಂದಾಗಿರುವ ಸಕಲೇಶಪುರವು ಬಹಳಷ್ಟು ಪ್ರಾಕೃತಿಕ ಸ್ಥಳಗಳು ಮತ್ತು ಕಣ್ಣಿಗೆ ಕಟ್ಟುವಂತಹ…