
ಇತಿಹಾಸ ಶೆಟ್ಟಿಹಳ್ಳಿ ಚರ್ಚ್ (ವಸಾಹತುಶಾಹಿ ದಾಖಲೆಗಳಲ್ಲಿ ಸಾಥಳ್ಳಿ ಎಂದು ಉಲ್ಲೇಖಿಸಲಾಗಿದೆ) ಕರ್ನಾಟಕದ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿಯಿಂದ 2 ಕಿ.ಮೀ ದೂರದಲ್ಲಿದೆ. 1860 ರ ದಶಕದಲ್ಲಿ ಭಾರತದಲ್ಲಿ ಫ್ರೆಂಚ್…

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ, ಬಿಸಲೆಯಲ್ಲಿ 40 ಹೆಕ್ಟೇರುಗಳಷ್ಟು ಮೀಸಲು ಅರಣ್ಯವು ಹರಡಿಕೊಂಡಿದೆ. ಏಷ್ಯಾದಲ್ಲಿ ಪ್ರಮುಖ ಅರಣ್ಯವೆಂದು ಗುರುತಿಸಲಾಗಿದ್ದು, ಈ ಅರಣ್ಯವು ಹಾಸನ, ಕೊಡಗು…

ಕಾವೇರಿ ನದಿಯ ಒಂದು ಪ್ರಮುಖ ಉಪನದಿಯಾದ ಹೇಮಾವತಿ ನದಿಗೆ ಅಡ್ಡಲಾಗಿ ಒಂದು ಅಣೆಕಟ್ಟನ್ನು ಕಟ್ಟಲಾಗಿದೆ. ಈ ಅಣೆಕಟ್ಟು ಕರ್ನಾಟಕ ರಾಜ್ಯದ ಹಾಸನದ ಸಮೀಪವಿರುವ ಗೊರೂರಿನಲ್ಲಿದೆ. 1979ರಲ್ಲಿ ಕಟ್ಟಲ್ಪಟ್ಟ…

ಇಲ್ಲಿನ ರಾಜಗೋಪುರವನ್ನು ಹೊಸದಾಗಿ ನಿರ್ಮಾಣಮಾಡಲಾಗಿದೆ. ಈ ಗೋಪುರವನ್ನು ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯದ ಪ್ರಾಂಗಣದಲ್ಲಿ ಮುಖ್ಯವಾಗಿ ಮೂರು ದೇವಾಲಯಗಳಿವೆ ಅವುಗಳೆಂದರೆ ದರ್ಬಾರ್ ಗಣಪತಿ ದೇವಾಲಯ, ಹಾಸನಾಂಭ…

ಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು 150 ಕಿ.ಮೀ ದೂರದಲ್ಲಿ ಪಶ್ಚಿಮೋತ್ತರಕ್ಕೆ ಶ್ರವಣಬೆಳಗೊಳವಿದೆ. ಈ ಪಟ್ಟಣವು ಸುಮಾರು 2 ಸಹಸ್ರ ವರ್ಷಗಳಿಗೂ ಮೇಲ್ಪಟ್ಟು ಜೈನರ ಕಲೆ, ವಾಸ್ತುಶಿಲ್ಪ,…

ಚನ್ನಕೇಶವ ದೇವಸ್ಥಾನ, ಬೇಲೂರು ಹಾಸನದಿಂದ 38 ಕಿ.ಮೀ.ದೂರದಲ್ಲಿ ಯಗಚಿ ನದಿಯ ದಂಡೆಯ ಮೇಲಿರುವ ಬೇಲೂರು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಬೇಲೂರು ಹಿಂದೆ ಹೊಯ್ಸಳರ ರಾಜಧಾನಿಯಾಗಿದ್ದಿತು. ಇತಿಹಾಸದ ಬೇರೆ…

ಹಳೇಬೀಡು ದೇವಸ್ಥಾನವು ಹಳೇಬೀಡಿನಲ್ಲಿ ವಿಷ್ಣುವರ್ಧನ ಮತ್ತು ಎರಡನೇ ಬಲ್ಲಾಳ ಇವರುಗಳಿಂದ ನಿರ್ಮಿಸಲ್ಪಟ್ಟಿರುವ ಹೊಯ್ಸಳೇಶ್ವರ ಮತ್ತು ಕೇದಾರೇಶ್ವರ ಜೋಡಿದೇವಸ್ಥಾನಗಳು, ದೇಗುಲ ವಾಸ್ತು ಶಿಲ್ಪಕ್ಕೆ ಇನ್ನೊಂದು ಅತ್ಯುತ್ತಮ ಉದಾಹರಣೆಯಾಗಿದೆ. ರಾಮಾಯಣ,…

ಹಾಸನ ಜಿಲ್ಲೆಯು ಹಲವಾರು ವೈಭವೋಪೇತ ಪ್ರವಾಸಿ ಸ್ಥಳಗಳಿಂದ ಕೂಡಿದೆ. ಹಾಸನ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಒಂದಾಗಿರುವ ಸಕಲೇಶಪುರವು ಬಹಳಷ್ಟು ಪ್ರಾಕೃತಿಕ ಸ್ಥಳಗಳು ಮತ್ತು ಕಣ್ಣಿಗೆ ಕಟ್ಟುವಂತಹ…